kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

6ನೇ ಅಧ್ಯಾಯ

,
ವಚನ   2

ಫಿಲಿಷ್ಟಿಯರು ಅವರ ಪೂಜಾರಿಗಳನ್ನೂ ಮಂತ್ರಗಾರರನ್ನೂ ಕರೆದು, “ಸರ್ವೇಶ್ವರನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಮರಳಿ ಅದರ ಸ್ಥಳಕ್ಕೆ ಹೇಗೆ ಕಳುಹಿಸುವುದು? ನಮಗೆ ತಿಳಿಸಿ,” ಎಂದು ಕೇಳಿಕೊಂಡರು.

Go to Home Page