ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರು ಸರ್ವೇಶ್ವರನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿ,” ಎಂದು ತಿಳಿಸಿದರು.