ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.
Go to Home Page