ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ.