ಸರ್ವೇಶ್ವರನ ಮಾತುಗಳನ್ನೆಲ್ಲಾ ತಿಳಿಸಿದನು. “ಅರಸನ ಅಧಿಕಾರ ಎಷ್ಟೆಂದು ಕೇಳಿರಿ; ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವರ ರಥಗಳ ಮುಂದೆ ಓಡಬೇಕಾಗುವುದು.