ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿವಸಗಳಾದ ನಂತರ ನಾನು ದಹನಬಲಿಗಳನ್ನೂ ಶಾಂತಿಸಮಾಧಾನಬಲಿಗಳನ್ನೂ ಸಮರ್ಪಿಸುವುದಕ್ಕಾಗಿ ಅಲ್ಲಿಗೆ ಬಂದು ನೀನು ಮಾಡಬೇಕಾದುದನ್ನು ನಿನಗೆ ತಿಳಿಸುವೆನು; ಅಲ್ಲಿಯವರೆಗೆ ಕಾದುಕೊಂಡಿರು,” ಎಂದು ಹೇಳಿದನು.