kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

10ನೇ ಅಧ್ಯಾಯ

,
ವಚನ   19

ನೀವಾದರೋ, ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ತಿರಸ್ಕರಿಸಿ ಈಗ ನಮಗೊಬ್ಬ ಅರಸನನ್ನು ನೇಮಿಸೆಂದು ಕೇಳುತ್ತೀರಿ. ಆದುದರಿಂದ ನೀವು ನಿಮ್ಮ ನಿಮ್ಮ ಕುಲ ಹಾಗು ಗೋತ್ರಗಳ ಅನುಸಾರ ಸರ್ವೇಶ್ವರನ ಸನ್ನಿಧಿಯಲ್ಲಿ ಹಾಜರಾಗಿರಿ,” ಎಂದು ಅಪ್ಪಣೆ ಮಾಡಿದನು.

Go to Home Page