ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.