kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

15ನೇ ಅಧ್ಯಾಯ

,
ವಚನ   11

ಸರ್ವೇಶ್ವರ ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನಗೆ ವಿಮುಖನಾಗಿದ್ದಾನೆ. ನನ್ನ ಆಜ್ಞೆಗಳನ್ನು ನೆರವೇರಿಸುವುದಿಲ್ಲ,” ಎಂದು ಹೇಳಿದರು. ಸಮುವೇಲನು ಸಿಟ್ಟುಗೊಂಡು ರಾತ್ರಿಯೆಲ್ಲಾ ಸರ್ವೇಶ್ವರನಿಗೆ ಮೊರೆಯಿಟ್ಟನು.

Go to Home Page