ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.