ಆದರೆ ಸಮುವೇಲನು ಅವನಿಗೆ: “ನಿನ್ನ ಕತ್ತಿ ಪುತ್ರಶೋಕವನ್ನುಂಟುಮಾಡಿತು ಅನೇಕ ಸ್ತ್ರೀಯರಿಗೆ; ನಿನ್ನ ತಾಯಿ ಸವಿಯಲಿ ಆ ಶೋಕವನು ಎಲ್ಲರಿಗೂ ಹೆಚ್ಚಿಗೆ’ ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಕಡಿದುಹಾಕಿದನು.