kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

16ನೇ ಅಧ್ಯಾಯ

,
ವಚನ   2

ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ?’ ಎಂದನು. ಆಗ ಸರ್ವೇಶ್ವರ, “ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗು. ಸರ್ವೇಶ್ವರನಿಗೆ ಬಲಿಯರ್ಪಣೆ ಮಾಡಲು ಬಂದಿದ್ದೇನೆ ಎಂದು ಹೇಳಿ ಜೆಸ್ಸೆಯನನ್ನು ಅದಕ್ಕೆ ಆಮಂತ್ರಿಸು.

Go to Home Page