ದೇವರಿಂದ ಕಳುಹಿಸಲಾಗಿದ್ದ ದುರಾತ್ಮ ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ಆಗ ಆ ದುರಾತ್ಮ ಸೌಲನನ್ನು ಬಿಟ್ಟುಹೋಗುತ್ತಿತ್ತು. ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.