“ನೋಡಿದಿರೋ, ಇಸ್ರಯೇಲರಾದ ನಮ್ಮನ್ನು ತೃಣೀಕರಿಸಲು ಬಂದಿರುವ ಈ ವ್ಯಕ್ತಿಯನ್ನು? ಇವನನ್ನು ಕೊಲ್ಲುವವನಿಗೆ ಅರಸ ಅಪಾರ ದ್ರವ್ಯಕೊಡುವರು; ತಮ್ಮ ಮಗಳನ್ನೇ ಕೊಟ್ಟು ಮದುವೆಮಾಡುವರು; ಅಲ್ಲದೆ ಅಂಥವನ ಕುಟುಂಬಕ್ಕೆ ಎಲ್ಲಾ ತೆರಿಗೆ ಕಂದಾಯದಿಂದ ವಿನಾಯಿತಿ ದೊರಕುವುದು,” ಎಂದು ಮಾತಾಡಿಕೊಳ್ಳುತ್ತಿದ್ದರು.
Go to Home Page