kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

20ನೇ ಅಧ್ಯಾಯ

,
ವಚನ   1

ದಾವೀದನು ರಾಮಾದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದನು. “ನಿನ್ನ ತಂದೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ನಾನೇನು ಮಾಡಿದೆ? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹ ಯಾವುದು?” ಎಂದನು.

Go to Home Page