ಅದಕ್ಕೆ ದಾವೀದನು, “ನಾಳೆ ಶುದ್ಧಪಾಡ್ಯಮಿ; ನಾನು ಅರಸರ ಪಂಕ್ತಿಯಲ್ಲಿ ಕುಳಿತು ಊಟಮಾಡಬೇಕಾಗಿರುವುದು; ನೀನು ಅಪ್ಪಣೆ ಕೊಟ್ಟರೆ ನಾನು ಈಗಲೆ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.