ಅವನು ಬಲುಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆ, ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿವಸ ಊಟಮಾಡಲೇ ಇಲ್ಲ.