ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು; ನಾವು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟು ಒಪ್ಪಂದಮಾಡಿಕೊಂಡಿದ್ದೇವಲ್ಲವೆ? ಅವರೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ,” ಎಂದು ಹೇಳಿದನು. ಬಳಿಕ ದಾವೀದನು ಹೊರಟುಹೋದನು. ಇತ್ತ ಯೋನಾತಾನನು ಊರಿಗೆ ಹಿಂದಿರುಗಿದನು.
Go to Home Page