ಆದುದರಿಂದ ಮತ್ತೆ ಸರ್ವೇಶ್ವರನನ್ನು ಕೇಳಿದನು. ಅವರು, “ನೀನೆದ್ದು ಕೆಯೀಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದು ಉತ್ತರಕೊಟ್ಟರು.