ನಾಬಾಲನ ಸೇವಕರಲ್ಲೊಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ, “ಮರುಭೂಮಿಯಲ್ಲಿರುವ ದಾವೀದನು ನಮ್ಮ ದಣಿಯ ಕ್ಷೇಮ ವಿಚಾರಕ್ಕಾಗಿ ದೂತರನ್ನು ಕಳುಹಿಸಿದ್ದನು. ದಣಿಯವರು ಬಂದವರನ್ನು ಚೆನ್ನಾಗಿ ಬೈದು ಕಳಿಸಿದರು.