ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ನಿವಾಸಿಗಳನ್ನೆಲ್ಲ ಕೊಂದು, ದನ, ಕುರಿ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ದಾವೀದನು ಆಕೀಷನ ಬಳಿಗೆ ಹೋಗುತ್ತಿದ್ದನು.