kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

27ನೇ ಅಧ್ಯಾಯ

,
ವಚನ   10

ಆಕೀಷನು, “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ?” ಎಂದು ಕೇಳುತ್ತಿದ್ದನು. ದಾವೀದನು ಅವನಿಗೆ, ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುತ್ತಿದ್ದನು.

Go to Home Page