kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

29ನೇ ಅಧ್ಯಾಯ

,
ವಚನ   8

ದಾವೀದನು ಆಕೀಷನಿಗೆ, “ನಾನೇನು ಮಾಡಿದೆ? ನಿಮ್ಮ ಸೇವಕನಾದ ನಾನು ನಿಮ್ಮ ಬಳಿಗೆ ಬಂದಂದಿನಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿರಿ? ರಾಜರಾದ ನನ್ನ ಒಡೆಯರ ಜೊತೆಯಲ್ಲಿ ಹೋಗಿ ಅವರ ಶತ್ರುಗಳೊಡನೆ ನಾನೇಕೆ ಯುದ್ಧಮಾಡಬಾರದು? ಎಂದನು.

Go to Home Page