ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.