kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

30ನೇ ಅಧ್ಯಾಯ

,
ವಚನ   21

ಅನಂತರ ದಾವೀದನು ಮೊದಲು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋದನು. ಅವನನ್ನೂ ಅವನೊಂದಿಗಿದ್ದ ಜನರನ್ನೂ ಎದುರುಗೊಳ್ಳಲು ಆ ಜನರು ಬಂದರು. ದಾವೀದನು ಅವರನ್ನು ಸಂಧಿಸಿ ಕ್ಷೇಮಸಮಾಚಾರವನ್ನು ವಿಚಾರಿಸಿದನು.

Go to Home Page