ಬಳಿಕ ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ದಾವೀದನು ಪರಾಭವಗೊಳಿಸಿದನು.