ಆದುದರಿಂದ ಹಾನೂನನು ದಾವೀದನ ಸೇವಕರನ್ನು ಬಂಧಿಸಿದನು. ಗಡ್ಡದ ಅರ್ಧಭಾಗವನ್ನು ಬೋಳಿಸಿ ಅವರ ನಿಲುವಂಗಿಗಳನ್ನು ಕುಂಡಿಯಿಂದ ಕೆಳಗಿನ ಭಾಗವನ್ನೆಲ್ಲಾ ಕತ್ತರಿಸಿ ಕಳುಹಿಸಿಬಿಟ್ಟನು.