kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

12ನೇ ಅಧ್ಯಾಯ

,
ವಚನ   1

ಸರ್ವೇಶ್ವರಸ್ವಾಮಿ ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಹೀಗೆಂದು ಹೇಳಿದನು: “ಒಂದು ಊರಲ್ಲಿ ಇಬ್ಬರು ವ್ಯಕ್ತಿಗಳಿದ್ದರು. ಒಬ್ಬನು ಐಶ್ವರ್ಯವಂತ, ಇನ್ನೊಬ್ಬನು ಬಡವ.

Go to Home Page