ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
2 ಸಮುವೇಲನು
,
13ನೇ ಅಧ್ಯಾಯ
,
ವಚನ 27
ಆದರೂ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನೂ ಕಳುಹಿಸಿದನು.
Go to Home Page