ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ರಾಜಪುತ್ರರೆಲ್ಲರನ್ನೂ ಕೊಂದುಹಾಕಿದನು. ಒಬ್ಬನನ್ನೂ ಉಳಿಸಲಿಲ್ಲ,” ಎಂಬ ಸುದ್ದಿ ಮುಟ್ಟಿತು.