ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.