ನಾಲ್ಕು ವರ್ಷಗಳಾದನಂತರ ಅಬ್ಷಾಲೋಮನು ಅರಸನಿಗೆ, “ನಾನು ಸರ್ವೇಶ್ವರನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ, ಅಪ್ಪಣೆಯಾಗಲಿ.