ಇದಲ್ಲದೆ ಅವನು ಶಾಂತಿಸಮಾಧಾನದ ಬಲಿದಾನ ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಬರಮಾಡಿಸಿದ್ದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದುದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.