kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

15ನೇ ಅಧ್ಯಾಯ

,
ವಚನ   12

ಇದಲ್ಲದೆ ಅವನು ಶಾಂತಿಸಮಾಧಾನದ ಬಲಿದಾನ ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಬರಮಾಡಿಸಿದ್ದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದುದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.

Go to Home Page