ಅವರು ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನಿಗೆ ಕೊಟ್ಟುಬಿಟ್ಟರು. ಕೊಲೆಗಾರನೇ, ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ,” ಎಂದನು.