ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಸರ್ವೇಶ್ವರಸ್ವಾಮಿಯೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಯಾರು ಕೇಳಲಾದೀತು?” ಎಂದು ಉತ್ತರಕೊಟ್ಟನು.