kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

17ನೇ ಅಧ್ಯಾಯ

,
ವಚನ   3

ಅರಸನೊಬ್ಬನನ್ನೇ ಕೊಂದು ಎಲ್ಲಾ ಜನರನ್ನು ತಿರುಗಿ ನಿಮ್ಮ ಬಳಿಗೆ ಬರಮಾಡುವೆನು. ನಿಮ್ಮ ಅಪೇಕ್ಷೆಯಂತೆ ಎಲ್ಲಾ ಜನರೂ ಹಿಂದಿರುಗಿ ಬಂದ ಮೇಲೆ ನಾಡಿನಲ್ಲಿ ಎಲ್ಲಾ ಸಮಾಧಾನವುಂಟಾಗುವುದು,” ಎಂದು ಹೇಳಿದನು.

Go to Home Page