ಅರಸನೊಬ್ಬನನ್ನೇ ಕೊಂದು ಎಲ್ಲಾ ಜನರನ್ನು ತಿರುಗಿ ನಿಮ್ಮ ಬಳಿಗೆ ಬರಮಾಡುವೆನು. ನಿಮ್ಮ ಅಪೇಕ್ಷೆಯಂತೆ ಎಲ್ಲಾ ಜನರೂ ಹಿಂದಿರುಗಿ ಬಂದ ಮೇಲೆ ನಾಡಿನಲ್ಲಿ ಎಲ್ಲಾ ಸಮಾಧಾನವುಂಟಾಗುವುದು,” ಎಂದು ಹೇಳಿದನು.