kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

18ನೇ ಅಧ್ಯಾಯ

,
ವಚನ   18

ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ, ತನ್ನ ಹೆಸರನ್ನುಳಿಸುವ ಮಗ ಇಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದನ್ನು ಇಂದಿನವರೆಗೂ ‘ಅಬ್ಷಾಲೋಮನ ಸ್ಮಾರಕಸ್ತಂಭ’ ಎಂದು ಕರೆಯಲಾಗುತ್ತದೆ.

Go to Home Page