ಈಗ ಎದ್ದು ಹೋಗಿ ನಿಮ್ಮ ಸೇವಕರನ್ನು ದಯಾಭಾವದಿಂದ ಮಾತಾಡಿಸಿ, ನೀವು ಹೀಗೆ ಮಾಡದಿದ್ದರೆ ಸರ್ವೇಶ್ವರನಾಣೆ, ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿಮ್ಮನ್ನು ಬಿಟ್ಟುಹೋಗುವರು. ಯೌವನಕಾಲದಿಂದ ಈವರೆಗೆ ನಿಮಗೆ ಬಂದೊದಗಿದ ಕೇಡುಗಳಲ್ಲಿ ಇದು ದೊಡ್ಡದಾಗುವುದು,” ಎಂದು ಹೇಳಿದನು.