ಆದರೆ ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತ. ಹೀಗಿರುವಲ್ಲಿ ಅರಸ ದಾವೀದನನ್ನು ಮರಳಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತಾಡಿಕೊಂಡರು.