ಎಂಬುದಾಗಿ ತಿಳಿಸಿರಿ. ಅದಲ್ಲದೆ ಅಮಾಸನಿಗೆ, ‘ನೀನೂ ನನ್ನ ರಕ್ತಸಂಬಂಧಿಯಾಗಿದ್ದಿ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯಸೇನಾಪತಿಯನ್ನಾಗಿ ಮಾಡುತ್ತೇನೆ. ಹಾಗೆ ಮಾಡದಿದ್ದರೆ ಸರ್ವೇಶ್ವರ ನನಗೆ ಮಾಡಬೇಕಾದದ್ದನ್ನು ಮಾಡಲಿ,’ ಎಂಬುದಾಗಿಯೂ ತಿಳಿಸಿರಿ,” ಎಂದು ಹೇಳಿ ಕಳುಹಿಸಿದನು.