:ಒಡೆಯರು ನನ್ನನ್ನು ಅಪರಾಧಿಯೆಂದೆಣಿಸದಿರಲಿ; ನನ್ನ ಒಡೆಯರು ಜೆರುಸಲೇಮನ್ನು ಬಿಟ್ಟುಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಅವರು ನೆನಸದಿರಲಿ, ಲಕ್ಷಿಸದಿರಲಿ.