ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ನೇಮಿಸಿದ್ದನು.