ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು.