kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

24ನೇ ಅಧ್ಯಾಯ

,
ವಚನ   14

ಅದಕ್ಕೆ ದಾವೀದನು, “ನಾನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೆ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿ ವ್ಯಾಧಿಯನ್ನು ಆಯ್ದುಕೊಂಡನು.

Go to Home Page