kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

24ನೇ ಅಧ್ಯಾಯ

,
ವಚನ   16

ದೇವದೂತನು ಜೆರುಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಸರ್ವೇಶ್ವರ ಆ ಕೇಡಿನ ವಿಷಯದಲ್ಲಿ ನೊಂದುಕೊಂಡು, ಸಂಹಾರಕ ದೂತನಿಗೆ, “ಈಗ ಸಾಕು, ನಿನ್ನ ಕೈಯನ್ನು ಹಿಂತೆಗೆ,” ಎಂದು ಆಜ್ಞಾಪಿಸಿದರು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.

Go to Home Page