kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

2ನೇ ಅಧ್ಯಾಯ

,
ವಚನ   28

ಈ ಸುದ್ದಿ ಯೋವಾಬನಿಗೆ ಮುಟ್ಟಿತು. ಅವನು ಕೂಡಲೆ ಸರ್ವೇಶ್ವರನ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು. (ಅವನು ಅಬ್ಷಾಲೋಮನ ವಿರೋಧವಾಗಿದ್ದರೂ ಅದೋನೀಯನಿಗೆ ಪರವಾಗಿದ್ದನು.)

Go to Home Page