ಇದಲ್ಲದೆ, ಈಜಿಪ್ಟಿನಿಂದ ಬಿಡುಗಡೆಹೊಂದಿದ ನಮ್ಮ ಪಿತೃಗಳಿಗೆ ಸರ್ವೆಶ್ವರನಿಂದ ದೊರೆತ ನಿಬಂಧನಶಾಸನಗಳಿರುವ ಮಂಜೂಷಕ್ಕೆ ಪ್ರತ್ಯೇಕ ಸ್ಥಳವನ್ನು ಗುರುತಿಸಿ ಅಲ್ಲಿ ಅದನ್ನು ಇಟ್ಟಿದ್ದೇನೆ,” ಎಂದು ಹೇಳಿದನು.