ಆದ್ದರಿಂದ ಸರ್ವೇಶ್ವರ ಅವನ ಮೇಲೆ ಕೋಪಗೊಂಡು, “ನೀನು ಹೀಗೆ ಮಾಡಿ ನನ್ನ ನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ಕಿತ್ತುಕೊಂಡು ನಿನ್ನ ದಾಸನಿಗೆ ಕೊಡುವೆನು.